POSTPONED DUE TO TECHNICAL ISSUES AT KALA SOUDHA, THE FESTIVAL VENUE, THE FESTIVAL IS POSTPONED, WILL UPDATE THE NEW DATES ASAP ಕಾRunThru (KaRunThru) Festival as part of Prakasam's 21's Birthday ಪ್ರಕಸಂನ 21ನೇ ವಾರ್ಷಿಕೋತ್ಸವದ ಅಂಗವಾಗಿ ರಾಜೇಂದ್ರ ಕಾರಂತರ ನಾಲ್ಕು ನಾಟಕಗಳನ್ನು ವೇದಿಕೆಗೆ ತರುತ್ತಿದೆ. ಈ ಉತ್ಸವದಲ್ಲಿ ಕೆಳಕಂಡ ನಾಲ್ಕು ನಾಟಕಗಳು ಪ್ರದರ್ಶನಗೊಳ್ಳಲಿವೆ. Tickets @ 150 ಥೇಮಾ ಅರ್ಪಿಸುವ ಕತ್ತಲಲ್ಲಿಕರಡೀಗೆ ಪ್ರಕಸಂ ಅರ್ಪಿಸುವ ಮಹಾಪೀಡೆ ಮಹಾಬ್ಲೂ ರಂಗ ಸೌರಭ ಅರ್ಪಿಸುವ ಗಂಗಾವತರಣ ಚಿತ್ತಾರ ಅರ್ಪಿಸುವ ನಾಯಿ ಕಳೆದಿದೆ ರಾಜೇಂದ್ರ ಕಾರಂತರ ಬಗ್ಗೆ : ರಾಜೇಂದ್ರ ಕಾರಂತರು 40 ವರ್ಷಗಳಿಂದ ನಟ, ನಾಟಕಕಾರ, ನಿರ್ದೇಶಕರಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದಾರೆ. 61 ನಾಟಕಗಳ ಕರ್ತೃ, 2000ಕ್ಕೂ ಹೆಚ್ಚು ರಂಗ ಪ್ರದರ್ಶನಗಳ ರೂವಾರಿ. ಸಿನಿಮ, ಟೆಲಿವಿಷನ್, ರೇಡಿಯೋ ನಾಟಕ, ಕ್ರಿಕೆಟ್, ಅಂಕಣ ಬರವಣಿಗೆ ಹೀಗೆ ಹಲವಾರು ಹವ್ಯಾಸಗಳಲ್ಲಿ ತಮ್ಮನ್ನ ತೊಡಗಿಸಿಕೊಂಡು ಸದಾ ಕ್ರಿಯಾಶೀಲರಾಗಿರುವ ಕಾರಂತರು ಕಾರ್ಪೊರೇಷನ್ ಬ್ಯಾಂಕನ ಹೆಮ್ಮೆಯ ಉದ್ಯೋಗಿ. ನಾಲ್ಕು ನೂರಕ್ಕೂ ಹೆಚ್ಚು ಸ್ಫರ್ಧಾ ಪ್ರಶಸ್ತಿಗಳ ವಿಜೇತರೂ ಆಗಿರುವ ಶ್ರೀಯುತರು 2018 ರ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು. ಪ್ರಕಸಂ ಬಗ್ಗೆ: 2001ರಲ್ಲಿ ಹವ್ಯಾಸಿ ...
ಪ್ರದರ್ಶನ ಕಲಾ ಸಂಸ್ಥೆ | prakasamtrust@gmail.com