Skip to main content

Posts

Showing posts from September, 2022

ನಾ ಕಂಡ ನಿವಾರ್ಯ - ಶ್ರೀಮತಿ ಶ್ರೀರಂಗಮಣಿಯವರ ವರದಿ

ನಾ  ಕಂಡ  ನಿವಾರ್ಯ - ಶ್ರೀಮತಿ ಶ್ರೀರಂಗಮಣಿಯವರ ವರದಿ  ನಾನು ಇಂಡಿಯಾ ದಿಂದ ಕೆನಡಾ ದ ಲ್ಲಿ ಮಗನ ಮನೆಗೆ ಓಡಾಡು ವುದು ಸರ್ವೇ ಸಾಮಾನ್ಯ. ಹೀಗೆ ಬರ್ತಿದ್ದ ನನಗೆ ಇಲ್ಲಿಯೂ ಸ್ನೇಹಿತರು ಇದ್ದರು,ಕೆಲವು ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲೂ ಸೇರಿದ್ದೆ. ಹೀಗೆ ಒಂದು ದಿನ ಮೆಸೇಜ್ ನೋಡುತ್ತಾ ಇದ್ದಾಗ ಒಂದು ಮೆಸೇಜ್ ನನ್ನನ್ನು ಆಕರ್ಷಿಸಿತು.ಏನಿರಬಹುದು ಎಂದು ಮೆಸೇಜ್ ಹಾಕಿದವರಿಗೆ ಕಾಲ್ ಮಾಡಿದೆ.ಆ ಕಡೆ ಇಂದ ಕಾರ್ತಿಕ್ ಕುಂದೂರು ಎನ್ನುವವರು ಮಾತಾಡುತ್ತಾ ಪ್ರಕಾಸಂಸ್ ಸಂಸ್ತೆ ಇಂದ ಬಿ.ಎಂ. ಟಿ.ಸಿ. theater workshop ಮಾಡುತ್ತಾರೆ ಚೆನ್ನಾಗಿರುತ್ತೆ ಎಂದು ವಿಷದ ವಾಗಿ ಹೇಳಿ ನೀವು ಸೇರಿಕೊಳ್ಳಿ ಎಂದರು.ಇದು ಆನ್ಲೈನ್ ವೀಕೆಂಡ್ಸ್ ನಲ್ಲಿ ಇರುತ್ತೆ ಇಂಡಿಯಾ ದಿಂದ ಎಂದರು.ಅಲ್ಲಿಯೇ ಇದ್ದ ನನಗೆ ಈ ಬಗ್ಗೆ ತಿಳಿದಿರಲಿಲ್ಲವಲ್ಲ ಎನಿಸಿತು.ಆದರೂ ಚಿತ್ರಿಕರಣ ,ಅಭಿನಯ,ಕ್ಯಾಮೆರಾ,ಬರೆಯುವುದು ಎಲ್ಲಾ ಇಷ್ಟವಿದ್ದ ನನಗೆ ಕುತೂಹಲ ವಾಗಿ 20 ಡಾಲರ್ ಫೀಸ್ಕೊಟ್ಟು ಸೇರಿದೆ .ನನ್ನ ಸ್ನೇಹಿತರೊಡನೆ ಮಾತಾಡಿ ಅವರನ್ನು ಸೇರಿಸಿದೆ. ಸೆಪ್ಟೆಂಬರ್ 19ಕ್ಕೆ, ಕ್ಲಾಸ್ ಶುರುವಾಯ್ತು.ಮೊದಲ ಕ್ಲಾಸ್ ಎಲ್ಲರ ಪರಿಚಯದಲ್ಲೆ ಮುಗಿಯಿತು. workshop ನ administrator ಆಗಿದ್ದ P.D. ಸತೀಶ್ ರವರು mentors gala ಪರಿಚಯವನ್ನು ನಮಗೂ, ನಮ್ಮ ಪರಿಚಯವನ್ನೂ mentorsಗಳಿಗೂ ಮಾಡಿಸಿದರು. ಒಟ್ಟು 26 ಕ್ಲಾಸ್ ಗಳನ್ನು ಅಟೆಂಡ್ ಮಾಡಿದೆವು. ಇರಲಿ, ಮೊದಲು ಸೆಪ್ಟೆಂಬ...